ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ದಾಮೋದರ ನಾಯ್ಕ್ ಎಂಬವರು ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ತೆಂಗಿನ ಮರದಿಂದ ಬಿದ್ದು ತನ್ನ ಕೈ, ಮತ್ತು ಕೈಯ ಬೆರಳುಗಳು, ಬೆನ್ನಿನ ಮೂಳೆ, ಪಕ್ಕೇಳುಬು ತುಂಡಾಗಿದ್ದು ಮಂಗಳೂರಿನ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತೀವ್ರನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ಒಂದು ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗೆ 2ಲಕ್ಷ ಹಣ ಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಅದಲ್ಲದೆ ಅವರ ಹೆಂಡತಿಯು ಥೈರಾಯಿಡ್ ಎಂಬ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು. ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿರುವಾಗ ಕುಟುಂಬ ದಿಕ್ಕು ತೋಚದೆ ಸಮಾಜದ ಮುಂದೆ ಕೈ ಚಾಚುತಿದೆ. ಮಾನವೀಯತೆ ದೃಷ್ಟಿಯಿಂದ ಸಹೃದಯಿ ದಾನಿಗಳು ತಮ್ಮ ಕೈಯಲ್ಲಾದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಬ್ಯಾಂಕ್ ಖಾತೆ ಮಾಹಿತಿ: ಸುಗುಣ: Account:1599101007186Ifsc:CNRB0001599 Phone pay:9008983525

Related posts

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya
error: Content is protected !!