22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ ಹೆಚ್.ಯುಫ್ ಮ್ಯಾಕ್ಸಿಂ ಅಲ್ಬುಗರ್ಕ್, ಕಾರ್ಯದರ್ಶಿ ರೋ| ಜಿ ವಾಸುದೇವ ಗೌಡ, ರಾಜೇಶ್ ಪ್ರಕಾಶ್ ರೋಡ್ರಿಗಸ್, ರೋ| ರೊನಾಲ್ಡ್ ಸಿಕ್ವೇರಾ, ಶಂಕರ್ ಶೆಟ್ಟಿ, ಸತೀಶ್ ಕಾರಂದರು, ರೋ| ನಿತ್ಯಾನಂದ ಬಿ. ಪ್ರಕಾಶ್ ಪೂಜಾರಿ, ರೋ | ಜಯಂತ ಬಿ ಶೆಟ್ಟಿ, ರೋ| ಅಶೋಕ್, ರೋ| ಕಿಶೋರ್ ಕುಮಾರ್ ಶೆಟ್ಟಿ, ರೋ| ಶ್ರೀಧರ ಭಟ್, ಬ್ಲ್ಯಾನಿ ಡಿಸೋಜ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್, ಸದಸ್ಯರಾದ ಗೋಪಾಲಕೃಷ್ಣ, ಸಂಗೀತ ಉಪಸ್ಥಿತರಿದ್ದರು. ✍️ಹರ್ಷ ಬಳ್ಳಮಂಜ

Related posts

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!