September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

ಬಳಂಜ: ಬಳಂಜ ಶಾಲೆಯ ಹಿಂಬದಿ ಗೇರು ತೋಪುವಿಗೆ ವಿದ್ಯುತ್ ಅವಘಡದಿಂದ ಬೆಂಕಿ ಬಿದ್ದಿದ್ದು ಇದನ್ನು ಗಮನಿಸಿದ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ತರಗತಿ ನಡೆಸುತಿದ್ದ ಅಧ್ಯಾಪಕಿ ಜಯಲಕ್ಷ್ಮಿಯವರು ಸ್ಥಳೀಯರಾದ ಗಣೇಶ್ ಸಂಭ್ರಮ ಇವರಿಗೆ ಕರೆ ಮಾಡಿ ತಿಳಿಸಿದರು.

ಕೂಡಲೇ ಸ್ಥಳೀಯರಾದ ಗಣೇಶ್ ದೇವಾಡಿಗ, ಪ್ರಕಾಶ್ ದೇವಾಡಿಗ,ಯೋಗೀಶ್ ನೇತಾಜಿನಗರ, ಸತೀಶ್ ದೇವಾಡಿಗ ಶಾರಬೈಲು, ಮೊಯ್ದಿ ಕುಂಜಿ, ಸುಂದರ ದೇವಾಡಿಗ ಹಾನಿಂಜ, ನೀಲಯ್ಯ ದೇವಾಡಿಗ ಹಾನಿಂಜ, ಮುರಳಿ ಹಾನಿಂಜ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!