September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ ಹೆಚ್.ಯುಫ್ ಮ್ಯಾಕ್ಸಿಂ ಅಲ್ಬುಗರ್ಕ್, ಕಾರ್ಯದರ್ಶಿ ರೋ| ಜಿ ವಾಸುದೇವ ಗೌಡ, ರಾಜೇಶ್ ಪ್ರಕಾಶ್ ರೋಡ್ರಿಗಸ್, ರೋ| ರೊನಾಲ್ಡ್ ಸಿಕ್ವೇರಾ, ಶಂಕರ್ ಶೆಟ್ಟಿ, ಸತೀಶ್ ಕಾರಂದರು, ರೋ| ನಿತ್ಯಾನಂದ ಬಿ. ಪ್ರಕಾಶ್ ಪೂಜಾರಿ, ರೋ | ಜಯಂತ ಬಿ ಶೆಟ್ಟಿ, ರೋ| ಅಶೋಕ್, ರೋ| ಕಿಶೋರ್ ಕುಮಾರ್ ಶೆಟ್ಟಿ, ರೋ| ಶ್ರೀಧರ ಭಟ್, ಬ್ಲ್ಯಾನಿ ಡಿಸೋಜ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್, ಸದಸ್ಯರಾದ ಗೋಪಾಲಕೃಷ್ಣ, ಸಂಗೀತ ಉಪಸ್ಥಿತರಿದ್ದರು. ✍️ಹರ್ಷ ಬಳ್ಳಮಂಜ

Related posts

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya
error: Content is protected !!