22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ ಹೆಚ್.ಯುಫ್ ಮ್ಯಾಕ್ಸಿಂ ಅಲ್ಬುಗರ್ಕ್, ಕಾರ್ಯದರ್ಶಿ ರೋ| ಜಿ ವಾಸುದೇವ ಗೌಡ, ರಾಜೇಶ್ ಪ್ರಕಾಶ್ ರೋಡ್ರಿಗಸ್, ರೋ| ರೊನಾಲ್ಡ್ ಸಿಕ್ವೇರಾ, ಶಂಕರ್ ಶೆಟ್ಟಿ, ಸತೀಶ್ ಕಾರಂದರು, ರೋ| ನಿತ್ಯಾನಂದ ಬಿ. ಪ್ರಕಾಶ್ ಪೂಜಾರಿ, ರೋ | ಜಯಂತ ಬಿ ಶೆಟ್ಟಿ, ರೋ| ಅಶೋಕ್, ರೋ| ಕಿಶೋರ್ ಕುಮಾರ್ ಶೆಟ್ಟಿ, ರೋ| ಶ್ರೀಧರ ಭಟ್, ಬ್ಲ್ಯಾನಿ ಡಿಸೋಜ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್, ಸದಸ್ಯರಾದ ಗೋಪಾಲಕೃಷ್ಣ, ಸಂಗೀತ ಉಪಸ್ಥಿತರಿದ್ದರು. ✍️ಹರ್ಷ ಬಳ್ಳಮಂಜ

Related posts

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya
error: Content is protected !!