25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ ಹೆಚ್.ಯುಫ್ ಮ್ಯಾಕ್ಸಿಂ ಅಲ್ಬುಗರ್ಕ್, ಕಾರ್ಯದರ್ಶಿ ರೋ| ಜಿ ವಾಸುದೇವ ಗೌಡ, ರಾಜೇಶ್ ಪ್ರಕಾಶ್ ರೋಡ್ರಿಗಸ್, ರೋ| ರೊನಾಲ್ಡ್ ಸಿಕ್ವೇರಾ, ಶಂಕರ್ ಶೆಟ್ಟಿ, ಸತೀಶ್ ಕಾರಂದರು, ರೋ| ನಿತ್ಯಾನಂದ ಬಿ. ಪ್ರಕಾಶ್ ಪೂಜಾರಿ, ರೋ | ಜಯಂತ ಬಿ ಶೆಟ್ಟಿ, ರೋ| ಅಶೋಕ್, ರೋ| ಕಿಶೋರ್ ಕುಮಾರ್ ಶೆಟ್ಟಿ, ರೋ| ಶ್ರೀಧರ ಭಟ್, ಬ್ಲ್ಯಾನಿ ಡಿಸೋಜ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್, ಸದಸ್ಯರಾದ ಗೋಪಾಲಕೃಷ್ಣ, ಸಂಗೀತ ಉಪಸ್ಥಿತರಿದ್ದರು. ✍️ಹರ್ಷ ಬಳ್ಳಮಂಜ

Related posts

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya
error: Content is protected !!