23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

ಬಳಂಜ: ಬಳಂಜ ಶಾಲೆಯ ಹಿಂಬದಿ ಗೇರು ತೋಪುವಿಗೆ ವಿದ್ಯುತ್ ಅವಘಡದಿಂದ ಬೆಂಕಿ ಬಿದ್ದಿದ್ದು ಇದನ್ನು ಗಮನಿಸಿದ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ತರಗತಿ ನಡೆಸುತಿದ್ದ ಅಧ್ಯಾಪಕಿ ಜಯಲಕ್ಷ್ಮಿಯವರು ಸ್ಥಳೀಯರಾದ ಗಣೇಶ್ ಸಂಭ್ರಮ ಇವರಿಗೆ ಕರೆ ಮಾಡಿ ತಿಳಿಸಿದರು.

ಕೂಡಲೇ ಸ್ಥಳೀಯರಾದ ಗಣೇಶ್ ದೇವಾಡಿಗ, ಪ್ರಕಾಶ್ ದೇವಾಡಿಗ,ಯೋಗೀಶ್ ನೇತಾಜಿನಗರ, ಸತೀಶ್ ದೇವಾಡಿಗ ಶಾರಬೈಲು, ಮೊಯ್ದಿ ಕುಂಜಿ, ಸುಂದರ ದೇವಾಡಿಗ ಹಾನಿಂಜ, ನೀಲಯ್ಯ ದೇವಾಡಿಗ ಹಾನಿಂಜ, ಮುರಳಿ ಹಾನಿಂಜ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Related posts

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya
error: Content is protected !!