23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ದಾಮೋದರ ನಾಯ್ಕ್ ಎಂಬವರು ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ತೆಂಗಿನ ಮರದಿಂದ ಬಿದ್ದು ತನ್ನ ಕೈ, ಮತ್ತು ಕೈಯ ಬೆರಳುಗಳು, ಬೆನ್ನಿನ ಮೂಳೆ, ಪಕ್ಕೇಳುಬು ತುಂಡಾಗಿದ್ದು ಮಂಗಳೂರಿನ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತೀವ್ರನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ಒಂದು ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗೆ 2ಲಕ್ಷ ಹಣ ಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಅದಲ್ಲದೆ ಅವರ ಹೆಂಡತಿಯು ಥೈರಾಯಿಡ್ ಎಂಬ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು. ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿರುವಾಗ ಕುಟುಂಬ ದಿಕ್ಕು ತೋಚದೆ ಸಮಾಜದ ಮುಂದೆ ಕೈ ಚಾಚುತಿದೆ. ಮಾನವೀಯತೆ ದೃಷ್ಟಿಯಿಂದ ಸಹೃದಯಿ ದಾನಿಗಳು ತಮ್ಮ ಕೈಯಲ್ಲಾದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಬ್ಯಾಂಕ್ ಖಾತೆ ಮಾಹಿತಿ: ಸುಗುಣ: Account:1599101007186Ifsc:CNRB0001599 Phone pay:9008983525

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya
error: Content is protected !!