ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ದಾಮೋದರ ನಾಯ್ಕ್ ಎಂಬವರು ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ತೆಂಗಿನ ಮರದಿಂದ ಬಿದ್ದು ತನ್ನ ಕೈ, ಮತ್ತು ಕೈಯ ಬೆರಳುಗಳು, ಬೆನ್ನಿನ ಮೂಳೆ, ಪಕ್ಕೇಳುಬು ತುಂಡಾಗಿದ್ದು ಮಂಗಳೂರಿನ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತೀವ್ರನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ಒಂದು ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗೆ 2ಲಕ್ಷ ಹಣ ಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಅದಲ್ಲದೆ ಅವರ ಹೆಂಡತಿಯು ಥೈರಾಯಿಡ್ ಎಂಬ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು. ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿರುವಾಗ ಕುಟುಂಬ ದಿಕ್ಕು ತೋಚದೆ ಸಮಾಜದ ಮುಂದೆ ಕೈ ಚಾಚುತಿದೆ. ಮಾನವೀಯತೆ ದೃಷ್ಟಿಯಿಂದ ಸಹೃದಯಿ ದಾನಿಗಳು ತಮ್ಮ ಕೈಯಲ್ಲಾದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಬ್ಯಾಂಕ್ ಖಾತೆ ಮಾಹಿತಿ: ಸುಗುಣ: Account:1599101007186Ifsc:CNRB0001599 Phone pay:9008983525

Related posts

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya
error: Content is protected !!