22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ ಹೆಚ್.ಯುಫ್ ಮ್ಯಾಕ್ಸಿಂ ಅಲ್ಬುಗರ್ಕ್, ಕಾರ್ಯದರ್ಶಿ ರೋ| ಜಿ ವಾಸುದೇವ ಗೌಡ, ರಾಜೇಶ್ ಪ್ರಕಾಶ್ ರೋಡ್ರಿಗಸ್, ರೋ| ರೊನಾಲ್ಡ್ ಸಿಕ್ವೇರಾ, ಶಂಕರ್ ಶೆಟ್ಟಿ, ಸತೀಶ್ ಕಾರಂದರು, ರೋ| ನಿತ್ಯಾನಂದ ಬಿ. ಪ್ರಕಾಶ್ ಪೂಜಾರಿ, ರೋ | ಜಯಂತ ಬಿ ಶೆಟ್ಟಿ, ರೋ| ಅಶೋಕ್, ರೋ| ಕಿಶೋರ್ ಕುಮಾರ್ ಶೆಟ್ಟಿ, ರೋ| ಶ್ರೀಧರ ಭಟ್, ಬ್ಲ್ಯಾನಿ ಡಿಸೋಜ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್, ಸದಸ್ಯರಾದ ಗೋಪಾಲಕೃಷ್ಣ, ಸಂಗೀತ ಉಪಸ್ಥಿತರಿದ್ದರು. ✍️ಹರ್ಷ ಬಳ್ಳಮಂಜ

Related posts

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!