22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ,ಹಕೀಮ್ ಜಲಾಲಿ,ಪ್ರಮುಖರಾದ ಎಚ್ ಮಹಮ್ಮದ್ ವೇಣೂರು,ರಫೀಕ್ ಪಡ್ಡ,ಖಾಲಿದ್ ಪುಲಬೆ,ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ,ಅಶ್ರಫ್ ಕಿರೋಡಿ,ಮೊಹಮದ್ ಶಾಫಿ ಕಿಯೋಡಿ,ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು*

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!