23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

ಬೆಳ್ತಂಗಡಿ: ಬಂಟ್ವಾಳದಲ್ಲಿ ನಡೆದ 28ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ’ ಕೃಷ್ಣ ಭಕ್ತಿ ‘ಎಂಬ ಕುಮಾರವ್ಯಾಸ ಭಾರತದ ಭಾಗದ ಗಮಕವಾಚನವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲುರಾಯ ಮತ್ತು ವ್ಯಾಖ್ಯಾನವನ್ನು ಪ್ರೊ. ಮಧೂರು ಮೋಹನ ಕಲ್ಲೂರಾಯ ನಡೆಸಿಕೊಟ್ಟರು.

Related posts

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
error: Content is protected !!