September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಯ ಆಶ್ರಯದಲ್ಲಿ ಮಹಾವೀರ ಜಯಂತಿ ಆಚರಣೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಮಾ.30ರಂದು ನಡೆಯಿತು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಾ ಕುಮಾರಿ ಪ್ರಧಾನ ಭಾಷಣ ಮಾಡಿದರು. ಉಪ ತಹಶೀಲ್ದಾರ್ ಜಯ ಕೆ., ಸರಕಾರಿ ಅಧಿಕಾರಿಗಳ ವಿವಿಧೋದ್ಧೇಶ ಸಹಕಾರಿ ಸಂಘ ಅಧ್ಯಕ್ಷ ಡಾ. ಜಯಕೀರ್ತಿ ಜೈನ್, ಸಮುದಾಯ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ಸುಭಾಷ್ ಜಾದವ್ ಸ್ವಾಗತಿಸಿ ನಿರೂಪಿಸಿದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya
error: Content is protected !!