September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಡೆಚ್ಚಾರು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರು, ಆಡಳಿತ ಮೊಕ್ತೇಸರ ರಾಘವ ಗೌಡ, ಪ್ರಮುಖರಾದ ಕೊರಗಪ್ಪ ಗೌಡ, ದೇವಪ್ಪ ಗೌಡ, ಲಕ್ಷ್ಮಣ ಗೌಡ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!