July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ, ಹಕೀಮ್ ಜಲಾಲಿ, ಪ್ರಮುಖರಾದ ಎಚ್ ಮಹಮ್ಮದ್ ವೇಣೂರು, ರಫೀಕ್ ಪಡ್ಡ,ಖಾಲಿದ್ ಪುಲಬೆ, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ, ಅಶ್ರಫ್ ಕಿರೋಡಿ, ಮೊಹಮದ್ ಶಾಫಿ ಕಿಯೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು. ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

Related posts

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!