23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ, ಹಕೀಮ್ ಜಲಾಲಿ, ಪ್ರಮುಖರಾದ ಎಚ್ ಮಹಮ್ಮದ್ ವೇಣೂರು, ರಫೀಕ್ ಪಡ್ಡ,ಖಾಲಿದ್ ಪುಲಬೆ, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ, ಅಶ್ರಫ್ ಕಿರೋಡಿ, ಮೊಹಮದ್ ಶಾಫಿ ಕಿಯೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು. ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

Related posts

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya
error: Content is protected !!