ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.14ರಂದು ನಡೆಯಲಿರುವ ಎರಡನೆಯ ವರ್ಷದ ಶ್ರೀಮಹಾವಿಷ್ಣು ಯಾಗ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಮತ್ತು ಶ್ರೀದೇವಳದ ಹೊರಾಂಗಣದ ಶಾಶ್ವತ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಲಿರುವ ಶ್ರೀ ಎಡನೀರು ಮಠದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರನ್ನು ಕ್ಷೇತ್ರದ ಆಡಳಿತ ಟ್ರಸ್ಟ್ ಪರವಾಗಿ ಆಮಂತ್ರಿಸಲಾಯಿತು .
ಬಾರ್ಯ ದೇವಳದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ , ಶ್ರೀಧರ ಕೇಕುಣ್ಣಾಯ , ಶುಭ ಅಡಿಗ ,ಕಿಶೋರಿ ದುಗ್ಗಪ್ಪ ನಡುಗಲ್ಲು ,ಶಾರದಾ ಅರಸ್ ಉಪಸ್ಥಿತರಿದ್ದರು.












