26.2 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

ಬೆಳ್ತಂಗಡಿ: ಭಾರತಿಯ ಜನತಾ ಪಕ್ಷ ಬೆಳ್ತಂಗಡಿ ಮಂಡಲ ಇದರ ಯುವ ಮೋರ್ಚಾದ ನೂತನ ಸದಸ್ಯರಾಗಿ ಇಂದಬೆಟ್ಟು ಗ್ರಾಮದ ಸಂತೋಷ್ ಕುಮಾರ್ ಉಂಬೆಜೆ ಯವರು ಆಯ್ಕೆಯಾಗಿದ್ದಾರೆ.

ಇವರು ಈ ಹಿಂದೆ ಬೂತ್ ಸಮಿತಿ ಅಧ್ಯಕ್ಷರಾಗಿ, ಯುವ ಮೋರ್ಚಾ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಹಾಗೆ ಊರಿನ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Related posts

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
error: Content is protected !!