September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು.

ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ, ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ,ಕಾರ್ಯದರ್ಶಿ ಶ್ರೀಪತಿ ಭಟ್,ಸಂಜೀವ ಪಾರೆಂಕಿ,ಜಯರಾಮ ಬಲ್ಯ, ಶ್ರೀಧರ ಎಸ್ಪಿ ಸುರತ್ಕಲ್ , ಭಾಗವತ ನಿತೀಶ್ ಮನೋಳಿತ್ತಾಯ ಉಪಸ್ಥಿತರಿದ್ದರು. ಸತೀಶ್ ಶಿರ್ಲಾಲು ಸ್ವಾಗತಿಸಿ ಪೂರ್ಣಿಮಾ ಪುತ್ತೂರಾಯ ವಂದಿಸಿದರು

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya
error: Content is protected !!