23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

ಉರುವಾಲು: ಉರುವಾಲು ಗ್ರಾಮದ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಯ್ತಾರು ಇಲ್ಲಿಯ ಭಜನಾ ಮಂಡಳಿಯ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಗೌರವ ಸಲಹೆಗಾರ ಡೀಕಯ್ಯ ಸಿ ತೇಜಸ್ವಿ ಆನಡ್ಕ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ವಿದ್ಯಾರ್ಥಿಗಳು ಭಜನೆಗೆ ಬರುವಾಗ ಶಿಸ್ತು, ನಿಯಮ, ಸಮಯ ಪಾಲನೆಯನ್ನು ಮಾಡಬೇಕು. ಭಜನೆಯಿಂದ ಇನ್ನಷ್ಟು ಶಕ್ತಿ ಉತ್ತಮವಾದ ಸಂಸ್ಕೃತಿ, ಸಂಸ್ಕಾರ, ಕೂಡ ವಿದ್ಯಾರ್ಥಿಗಳಲ್ಲಿ ಬರುತ್ತದೆ ಎಂದು ತಿಳಿಸಿದರು.

ಈ‌‌ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ನೀನಿ, ಉಪಾಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ, ಸದಸ್ಯರಾದ ವಸಂತ ಸಾಲ್ಯಾನ್ ಆನಡ್ಕ, ರಾಮಣ್ಣ ಗೌಡ ನೀನಿ, ಜಗನ್ನಾಥ ರೈ ನೀನಿ, ರಾಮಣ್ಣ ನಾಯ್ಕ ನೀನಿ, ವಸಂತ ಗೌಡ ಅಲೈಮಾರು, ಮಹೇಶ್ ಅಡೆಂಕಿಲಪಳಿಕೆ, ಪ್ರದೀಪ್ ನಾಯ್ಕ ಆನಡ್ಕ,ಯಶ್ವಿತ್ ರೈ ನೀನಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ಕುಮಾರ್ ಸ್ವಾಗತಿಸಿ ವಂದಿಸಿದರು.

Related posts

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!