22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಕಾಣುಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಒಂದು ಟಯರ್ ಮಾತ್ರ ಅಧ೯ ಮುಳುಗಿದಂತೆ ಕಾಣುತ್ತಿದೆ. ಯಾವುದೋ ವಾಹನ ಮುಳುಗಿರ ಬಹುದೇ ಎಂಬ ಆತಂಕ ಸೃಷ್ಟಿಸಿತ್ತು.

ಅಗ್ನಿಶಾಮಕ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ನಂತರ ಅಗ್ನಿ ಶಾಮಕ ದಳವರು ಕೆರೆಗೆ ಇಳಿದು ಪರಿಶೀಲಿಸಿದಾಗ ಇದು ಖಾಲಿ ಲಾರಿಯ ಟಯರ್ ಎಂದು ತಿಳಿದುಬಂತು. ಯಾರೋ ಲಾರಿಯ ಹಳೇ ಟಯರ್ ನೀರಿಗೆ ಎಸೆದಿರುವ ಸಾಧ್ಯತೆ ಇದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya
error: Content is protected !!