22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ, ಹಕೀಮ್ ಜಲಾಲಿ, ಪ್ರಮುಖರಾದ ಎಚ್ ಮಹಮ್ಮದ್ ವೇಣೂರು, ರಫೀಕ್ ಪಡ್ಡ,ಖಾಲಿದ್ ಪುಲಬೆ, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ, ಅಶ್ರಫ್ ಕಿರೋಡಿ, ಮೊಹಮದ್ ಶಾಫಿ ಕಿಯೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು. ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya
error: Content is protected !!