September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ, ಹಕೀಮ್ ಜಲಾಲಿ, ಪ್ರಮುಖರಾದ ಎಚ್ ಮಹಮ್ಮದ್ ವೇಣೂರು, ರಫೀಕ್ ಪಡ್ಡ,ಖಾಲಿದ್ ಪುಲಬೆ, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ, ಅಶ್ರಫ್ ಕಿರೋಡಿ, ಮೊಹಮದ್ ಶಾಫಿ ಕಿಯೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು. ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya
error: Content is protected !!