July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

ಬಳಂಜ:ಶನಿವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಕಟ್ಟದಬೈಲು ಆನಂದ ದೇವಾಡಿಗ ಇವರ ಮನೆ ಸಂಪೂರ್ಣ ಜಖಂಗೊಂಡಿದ್ದು ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಹೇಳಿದರು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಸಂಭ್ರಮ, ಮಂಗಳ ದೇವಾಡಿಗ, ರಾಘವೇಂದ್ರ ಭಟ್, ಸಂತೋಷ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!