July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

ಬಳಂಜ: ಈ ಭಾಗದ ಜನರ ಕಳೆದ ಹಲವು ವರ್ಷಗಳ ಬೇಡಿಕೆಯಾದ ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಕೆಲ ರಸ್ತೆಗಳ ಅಭಿವೃದ್ಧಿ ಮತ್ತು ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜರವರು ರೂ 2ಕೋಟಿ ಅನುದಾನ ಮಂಜೂರುಗೊಳಿಸಿ ಇಲ್ಲಿನ ಜನರ ಬೇಡಿಕೆಯನ್ನು ಪೂರೈಸಿದ್ದಾರೆ.

ಬಳಂಜ, ಸುದೆಗಂಡಿ ಪೆರೋಡಿತ್ತಾಯಕಟ್ಟೆ ಸಂಪರ್ಕ ರಸ್ತೆಯ ಮುಂದುವರಿದ ಕಾಂಕ್ರೀಟ್ ಕಾಮಗಾರಿಗೆ ರೂ 1 ಕೋಟಿ ರೂಪಾಯಿ ಅನುದಾನ ಹಾಗೂ ಬಳಂಜ ಆನೆಪಿಲ ರಸ್ತೆಗೆ ರೂ 50 ಲಕ್ಷ, ಅಟ್ಲಾಜೆ ಬದಿನಡೆ ರಸ್ತೆಗೆ ರೂ 50 ಲಕ್ಷ, ಬಳಂಜ ಶಾಲಾ ಕ್ರೀಡಾಂಗಣದ ರಂಗಮಂದಿರ ನಿರ್ಮಾಣಕ್ಕೆ ರೂ 5ಲಕ್ಷ ಹಾಗೂ ಬಳಂಜ ದೇವಸ್ಥಾನದ ರಸ್ತೆ ಡಾಮರೀಕರಣಕ್ಕೆ ರೂ 5ಲಕ್ಷ ಅನುದಾನ ನೀಡಿದ್ದಾರೆ.

ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರಿಗೆ ಗ್ರಾಮಸ್ಥರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya
error: Content is protected !!