25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು.

ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ, ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ,ಕಾರ್ಯದರ್ಶಿ ಶ್ರೀಪತಿ ಭಟ್,ಸಂಜೀವ ಪಾರೆಂಕಿ,ಜಯರಾಮ ಬಲ್ಯ, ಶ್ರೀಧರ ಎಸ್ಪಿ ಸುರತ್ಕಲ್ , ಭಾಗವತ ನಿತೀಶ್ ಮನೋಳಿತ್ತಾಯ ಉಪಸ್ಥಿತರಿದ್ದರು. ಸತೀಶ್ ಶಿರ್ಲಾಲು ಸ್ವಾಗತಿಸಿ ಪೂರ್ಣಿಮಾ ಪುತ್ತೂರಾಯ ವಂದಿಸಿದರು

Related posts

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!