September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು.

ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ, ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ,ಕಾರ್ಯದರ್ಶಿ ಶ್ರೀಪತಿ ಭಟ್,ಸಂಜೀವ ಪಾರೆಂಕಿ,ಜಯರಾಮ ಬಲ್ಯ, ಶ್ರೀಧರ ಎಸ್ಪಿ ಸುರತ್ಕಲ್ , ಭಾಗವತ ನಿತೀಶ್ ಮನೋಳಿತ್ತಾಯ ಉಪಸ್ಥಿತರಿದ್ದರು. ಸತೀಶ್ ಶಿರ್ಲಾಲು ಸ್ವಾಗತಿಸಿ ಪೂರ್ಣಿಮಾ ಪುತ್ತೂರಾಯ ವಂದಿಸಿದರು

Related posts

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!