July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು.

ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ, ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ,ಕಾರ್ಯದರ್ಶಿ ಶ್ರೀಪತಿ ಭಟ್,ಸಂಜೀವ ಪಾರೆಂಕಿ,ಜಯರಾಮ ಬಲ್ಯ, ಶ್ರೀಧರ ಎಸ್ಪಿ ಸುರತ್ಕಲ್ , ಭಾಗವತ ನಿತೀಶ್ ಮನೋಳಿತ್ತಾಯ ಉಪಸ್ಥಿತರಿದ್ದರು. ಸತೀಶ್ ಶಿರ್ಲಾಲು ಸ್ವಾಗತಿಸಿ ಪೂರ್ಣಿಮಾ ಪುತ್ತೂರಾಯ ವಂದಿಸಿದರು

Related posts

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya
error: Content is protected !!