September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

ಬಳಂಜ:ಶನಿವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಕಟ್ಟದಬೈಲು ಆನಂದ ದೇವಾಡಿಗ ಇವರ ಮನೆ ಸಂಪೂರ್ಣ ಜಖಂಗೊಂಡಿದ್ದು ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಹೇಳಿದರು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಸಂಭ್ರಮ, ಮಂಗಳ ದೇವಾಡಿಗ, ರಾಘವೇಂದ್ರ ಭಟ್, ಸಂತೋಷ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya
error: Content is protected !!