September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.14ರಂದು ನಡೆಯಲಿರುವ ಎರಡನೆಯ ವರ್ಷದ ಶ್ರೀಮಹಾವಿಷ್ಣು ಯಾಗ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಮತ್ತು ಶ್ರೀದೇವಳದ ಹೊರಾಂಗಣದ ಶಾಶ್ವತ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಲಿರುವ ಶ್ರೀ ಎಡನೀರು ಮಠದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರನ್ನು ಕ್ಷೇತ್ರದ ಆಡಳಿತ ಟ್ರಸ್ಟ್ ಪರವಾಗಿ ಆಮಂತ್ರಿಸಲಾಯಿತು .

ಬಾರ್ಯ ದೇವಳದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ , ಶ್ರೀಧರ ಕೇಕುಣ್ಣಾಯ , ಶುಭ ಅಡಿಗ ,ಕಿಶೋರಿ ದುಗ್ಗಪ್ಪ ನಡುಗಲ್ಲು ,ಶಾರದಾ ಅರಸ್ ಉಪಸ್ಥಿತರಿದ್ದರು.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!