September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿಂದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು(ಮಾ.31) ಬೆಳಿಗ್ಗೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ.

ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡುವರಾಗಿದ್ದಾರೆ. ಓರ್ವೆ ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೋರ್ವಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದು , ಪಬ್ಲಿಕ್ ಪರೀಕ್ಷೆ ಬರೆಯುವುದಕ್ಕಾಗಿ ಈ ಬಸ್ ನಲ್ಲಿ ತೆರಳಿದ್ದಳು.

ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚರಿಸುತ್ತಿರುವಾಗಲೇ ಟಯರ್ ಕಳಚುವುದು, ಬ್ರೇಕ್ ಫೈಲ್, ಬಾಗಿಲು ತೆರೆಯುವುದು ಸರ್ವೇ ಸಾಮಾನ್ಯವಾಗಿದ್ದು, ಇಂತಹ ದುರ್ಘಟನೆಗಳು ನಡೆಯುತ್ತಲೇ ಇದೆ. ಈ ಬಗ್ಗೆ ಇಲಾಖೆಗಳು ಇನ್ನೂ ಕೂಡ ಹೆಚ್ಚಿತ್ತುಕೊಳ್ಳದಿರುವ ಬಗ್ಗೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya
error: Content is protected !!