25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ಆರಂಭಗೊಂಡಿದ್ದು, ಮಾ.31 ಮಂಗಳವಾರದಂದು ದೇವರ ದರ್ಶನ ಬಲಿ ಉತ್ಸವವು ವೈಭವ ಪೂರ್ಣವಾಗಿ ಜರುಗಿತು.

ಮಾ.30 ನಿನ್ನೆ ಬೆಳಿಗ್ಗೆ ಸೊಡರ ಬಲಿ ಉತ್ಸವ ನಡೆಯಿತು. ರಾತ್ರಿ ದೇವರ ಕರೆಕಟ್ಟೆ ಪೂಜೆ ಜರುಗಿತು. ರಾತ್ರಿ ಅಭಿನಯ ಕಲಾವಿದರು ಉಡುಪಿ ಇವರಿಂದ “ಶಾಂಭವಿ” ಹಾಸ್ಯಮಯ ನಾಟಕ ನಡೆಯಿತು. ಮಾ. 31ರಂದು ಬೆಳಿಗ್ಗೆ ದೇವರ ದರ್ಶನ ಬಲಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ಪುಷ್ಪರಥೋತ್ಸವ, ನೃತ್ಯಬಲಿ, ರಥಕಟ್ಟೆ ಪೂಜೆ, ಮಹಾಪೂಜೆ ಭೂತಬಲಿ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ “ಮಾಸ್ಟ್ರು ಮನಿಪುಜೆರ್” ಹಾಸ್ಯಮಯ ನಾಟಕ ಪ್ರದರ್ಶನ ಗೊಳ್ಳಲಿದೆ.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ. ಸತೀಶ್ವಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರಾದ ಶರತ್‌ಕೃಷ್ಣ ಪಡ್ವೆಟ್ನಾಯ, ಸುರ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಧನಂಜಯ ಅಜ್ರಿ ನಡಗುತ್ತು, ಬಿ. ಮುನಿರಾಜ ಅಜ್ರಿ, ಸುಕೀತಿ೯ ಅಜ್ರಿ ಚೆನ್ನೈ, ಸಂಗ್ರಾಮ್ ಜೈನ್ ಸುಯ೯, ಆಶ್ರೇಯ್ ಅಜ್ರಿ, ವೈಶಾಕ್ ಬಲ್ಲಾಳ್, ಪ್ರಧಾನ ಅರ್ಚಕ ಪದ್ಮನಾಭ ತಂತ್ರಿ, ದೇವಸ್ಥಾನದ ವ್ಯವಸ್ಥಾಪಕ ಪ್ರಸಾದ್ ಮತ್ತಿರರು ಉಪಸ್ಥಿತರಿದ್ದರು.

Related posts

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!