25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಪ್ರಕರಣದ ತನಿಖೆಗೆ ಸಿಐಡಿ ತಂಡ ಬೆಳ್ತಂಗಡಿಗೆ ಆಗಮಿಸಿದೆ.

ವೇಣೂರು ಪೊಲೀಸ್ ಠಾಣೆಯಿಂದ ಮಾ.25 ರಂದು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ ಬಳಿಕ ಸಿಐಡಿ ಡಿವೈಎಸ್ಪಿ ಅಂಜನ್‌ ಕುಮಾರ್ ನೇತೃತ್ವದ ತಂಡ ಮಾ.31 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ನಾರಾವಿ ಐಬಿ ಗೆ ಆಗಮಿಸಿದ್ದಾರೆ.

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅತ್ಯಾಚಾರ ಪ್ರಕರಣವನ್ನು ಏಪ್ರಿಲ್ 1 ರಿಂದ ಆರಂಭಿಸಲಿದ್ದಾರೆ.

Related posts

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!