September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:ಕರ್ನಾಟಕ ಗೋಜು- ರಿಯು ಕರಾಟೆ- ಡೊ ಫೆಡರೇಶನ್ ವತಿಯಿಂದ ಬೆಂಗಳೂರಿನಲ್ಲಿ ಮಾ 29ರಂದು ನಡೆದ 12-13ವಯೋಮಾನದ ಬಾಲಕಿಯರ ಕಟ ವಿಭಾಗದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ತೃತೀಯ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನೆಲ್ಯಾಡಿ ಜ್ಞಾನೋದಯಾ ಬೆಥನಿ ಪಿಯು ಕಾಲೇಜಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವರಿಗೆ ಅಲ್ಪೋನ್ಸ ಅವರು ಕರಾಟೆ ತರಬೇತು ನೀಡುತ್ತಿದ್ದಾರೆ‌.ಇವರು ನಾಲ್ಕೂರು ಗ್ರಾಮದ ಪುಣ್ಕೆದೋಟ್ಟು ಮನೆಯ ಸೌಮ್ಯ ಮತ್ತು ಯಶವಂತ್ ನೆಲ್ಯಾಡಿ ದಂಪತಿ ಪುತ್ರಿ.

Related posts

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya
error: Content is protected !!