July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ವರದಿಯಾಗಿದೆ.

ಕಾರು ಮತ್ತು ಆಟೋದಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Related posts

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya
error: Content is protected !!