September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ಜರಗಲಿದ್ದು, ಆ ಪ್ರಯುಕ್ತ ಎ.1ರಂದು ಬೆಳಗ್ಗೆ ನೇಮೋತ್ಸವ ನಡೆಯುವ ಸ್ಥಳದಲ್ಲಿ ಗಣಹೋಮ ನೆರವೇರಿತು.

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳಿಗೆ ಕಡೀರ ಮೂಲ ಸ್ಥಳದಲ್ಲಿ ಪರ್ವ ಹಾಗೂ ಕಡೀರ ಬನದಲ್ಲಿ ನಾಗ ದೇವರಿಗೆ ನಾಗ ಪರ್ವ ಪೂಜೆಯನ್ನು ಅರ್ಚಕ ರಾಮಚಂದ್ರ ನೂರಿತ್ತಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಲ್ವಿಕೆಯರು, ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ನೇಮೋತ್ಸವವು ಎ. 2ರಂದು ಬೆಳಿಗ್ಗೆ 5ರಿಂದ ಜರುಗಲಿದೆ.

Related posts

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!