July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ ಮತ್ತು ರೂಪ ದಂಪತಿಗಳ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಮನೆಯವರಿಗೆ ಧೈರ್ಯ ತುಂಬಿದರು.

Related posts

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya
error: Content is protected !!