23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ ಮತ್ತು ರೂಪ ದಂಪತಿಗಳ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಮನೆಯವರಿಗೆ ಧೈರ್ಯ ತುಂಬಿದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya
error: Content is protected !!