22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ ಮತ್ತು ರೂಪ ದಂಪತಿ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಕುಟುಂಬಸ್ಥರಿಗೆ ಹಾಗೂ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.

Related posts

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya
error: Content is protected !!