September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಪ್ರಕರಣದ ತನಿಖೆಗೆ ಸಿಐಡಿ ತಂಡ ಬೆಳ್ತಂಗಡಿಗೆ ಆಗಮಿಸಿದೆ.

ವೇಣೂರು ಪೊಲೀಸ್ ಠಾಣೆಯಿಂದ ಮಾ.25 ರಂದು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ ಬಳಿಕ ಸಿಐಡಿ ಡಿವೈಎಸ್ಪಿ ಅಂಜನ್‌ ಕುಮಾರ್ ನೇತೃತ್ವದ ತಂಡ ಮಾ.31 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ನಾರಾವಿ ಐಬಿ ಗೆ ಆಗಮಿಸಿದ್ದಾರೆ.

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅತ್ಯಾಚಾರ ಪ್ರಕರಣವನ್ನು ಏಪ್ರಿಲ್ 1 ರಿಂದ ಆರಂಭಿಸಲಿದ್ದಾರೆ.

Related posts

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!