24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

ಬೆಳ್ತಂಗಡಿ: ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಕುಶಾಲಪ್ಪ ಗೌಡ (78ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.31ರಂದು ಸ್ವಗೃಹದಲ್ಲಿ ನಿಧನರಾದರು.

ಉಪ್ಪಿನಂಗಡಿಯ ಶ್ರೀ ಗಣೇಶ ಸ್ಟೋರ್ ಜವಳಿ ಮಳಿಗೆಯಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸುತ್ತಿದ್ದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಹಿರಿಯ ಸದಸ್ಯರಾಗಿದ್ದ ಇವರು ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಸಂಘದೊಂದಿಗೆ ಸಕ್ರೀಯರಾಗಿದ್ದರು. ರಾವಣ, ಇಂದ್ರಜಿತು, ವಾಲಿ, ಸುಗ್ರೀವ, ಮಾಗಧ, ಕೌರವ ಮುಂತಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರಲ್ಲದೆ ಪ್ರಸಂಗದ ಯಾವುದೇ ಪಾತ್ರಗಳನ್ನು ಸಮಯೋಚಿತವಾಗಿ ಮಾಡಬಲ್ಲ ಸಮರ್ಥರಾಗಿದ್ದರು.

ಮೃತರು ಪತ್ನಿ ವಾರಿಜ, ಮೂವರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ .

ಇವರ ನಿಧನಕ್ಕೆ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ ತೀವು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya
error: Content is protected !!