22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಎ.2 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಎ.೧ರಂದು ಸದಾಶಿವ ದೇವಸ್ಥಾನದಲ್ಲಿ ನಡೆಸಲಾಯಿತು.

ದೇವಾಲಯದ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛಗೊಳಿಸಲಾಯಿತು. ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ನಿರುಂಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚಂದ್ರಕಲಾ, ಅರ್ಚಕರು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya
error: Content is protected !!