24 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಬೆಳ್ತಂಗಡಿರಾಜಕೀಯವರದಿ

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

ಬೆಳ್ತಂಗಡಿ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ್ ಅವರು ಕಣದಲ್ಲಿದ್ದಾರೆ. ಅವರ ಪರವಾಗಿ ಚುನಾವಣಾ ಉಸ್ತುವಾರಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಚುನಾವಣ ಪ್ರಚಾರ ಕೈಗೊಂಡಿದ್ದಾರೆ.

ಉಪ ಚುನಾವಣೆಯ ಕಾವು ಏರುತ್ತಿದ್ದು ಕ್ಷೇತ್ರದ ಜನರು ಯುವ ನಾಯಕ,ಅಭ್ಯರ್ಥಿ ಸಮರ್ಥ್ ಅವರನ್ನು ದೊಡ್ಡ ಮತದ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya
error: Content is protected !!