22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:ಕರ್ನಾಟಕ ಗೋಜು- ರಿಯು ಕರಾಟೆ- ಡೊ ಫೆಡರೇಶನ್ ವತಿಯಿಂದ ಬೆಂಗಳೂರಿನಲ್ಲಿ ಮಾ 29ರಂದು ನಡೆದ 12-13ವಯೋಮಾನದ ಬಾಲಕಿಯರ ಕಟ ವಿಭಾಗದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ತೃತೀಯ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನೆಲ್ಯಾಡಿ ಜ್ಞಾನೋದಯಾ ಬೆಥನಿ ಪಿಯು ಕಾಲೇಜಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವರಿಗೆ ಅಲ್ಪೋನ್ಸ ಅವರು ಕರಾಟೆ ತರಬೇತು ನೀಡುತ್ತಿದ್ದಾರೆ‌.ಇವರು ನಾಲ್ಕೂರು ಗ್ರಾಮದ ಪುಣ್ಕೆದೋಟ್ಟು ಮನೆಯ ಸೌಮ್ಯ ಮತ್ತು ಯಶವಂತ್ ನೆಲ್ಯಾಡಿ ದಂಪತಿ ಪುತ್ರಿ.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya
error: Content is protected !!