September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ವರದಿಯಾಗಿದೆ.

ಕಾರು ಮತ್ತು ಆಟೋದಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!