26.9 C
ಪುತ್ತೂರು, ಬೆಳ್ತಂಗಡಿ
April 23, 2026
ಚಿತ್ರ ವರದಿಬೆಳ್ತಂಗಡಿರಾಜಕೀಯವರದಿ

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

ಬೆಳ್ತಂಗಡಿ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ್ ಅವರು ಕಣದಲ್ಲಿದ್ದಾರೆ. ಅವರ ಪರವಾಗಿ ಚುನಾವಣಾ ಉಸ್ತುವಾರಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಚುನಾವಣ ಪ್ರಚಾರ ಕೈಗೊಂಡಿದ್ದಾರೆ.

ಉಪ ಚುನಾವಣೆಯ ಕಾವು ಏರುತ್ತಿದ್ದು ಕ್ಷೇತ್ರದ ಜನರು ಯುವ ನಾಯಕ,ಅಭ್ಯರ್ಥಿ ಸಮರ್ಥ್ ಅವರನ್ನು ದೊಡ್ಡ ಮತದ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದ್ದಾರೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
error: Content is protected !!