24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ ಮತ್ತು ರೂಪ ದಂಪತಿಗಳ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಮನೆಯವರಿಗೆ ಧೈರ್ಯ ತುಂಬಿದರು.

Related posts

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!