25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಬಾಭವನ ಗೇರುಕಟ್ಟೆ ಶಾಖೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಯಿತು.

ಹನುಮಾನ್ ಚಾಲೀಸ್ ಪಠಣ,ಭಜನೆ, ಹನುಮ ನಮಸ್ಕಾರದೊಂದಿಗೆ ನಿತ್ಯ ಯೋಗ ಅಭ್ಯಾಸವನ್ನು ಮಾಡಲಾಯಿತು.
ಸತೀಶ್ ಭಂಡಾರಿ ನಾಳ ಹನುಮ ಜಯಂತಿಯ ಬಗ್ಗೆ ಬೌದ್ಧಿಕ ನೀಡಿದರು.

ಈ ಸಂದರ್ಭದಲ್ಲಿ ಅಶೋಕ ಆಚಾರ್ಯ, ವರದಿ ಪ್ರಮುಖ ಕೇಶವ ಪೂಜಾರಿ, ಸಂಚಾಲಕರಾದ ವಿಜಯ, ದಿವಾಕರ ಆಚಾರ್ಯ ಗೇರುಕಟ್ಟೆ ಶಿವಣ್ಣ ಆಚಾರ್ಯ, ಭಾರತಿ ಎಂಎಲ್, ಅರುಣ, ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya
error: Content is protected !!