23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಬಾಭವನ ಗೇರುಕಟ್ಟೆ ಶಾಖೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಯಿತು.

ಹನುಮಾನ್ ಚಾಲೀಸ್ ಪಠಣ,ಭಜನೆ, ಹನುಮ ನಮಸ್ಕಾರದೊಂದಿಗೆ ನಿತ್ಯ ಯೋಗ ಅಭ್ಯಾಸವನ್ನು ಮಾಡಲಾಯಿತು.
ಸತೀಶ್ ಭಂಡಾರಿ ನಾಳ ಹನುಮ ಜಯಂತಿಯ ಬಗ್ಗೆ ಬೌದ್ಧಿಕ ನೀಡಿದರು.

ಈ ಸಂದರ್ಭದಲ್ಲಿ ಅಶೋಕ ಆಚಾರ್ಯ, ವರದಿ ಪ್ರಮುಖ ಕೇಶವ ಪೂಜಾರಿ, ಸಂಚಾಲಕರಾದ ವಿಜಯ, ದಿವಾಕರ ಆಚಾರ್ಯ ಗೇರುಕಟ್ಟೆ ಶಿವಣ್ಣ ಆಚಾರ್ಯ, ಭಾರತಿ ಎಂಎಲ್, ಅರುಣ, ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.

Related posts

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!