July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾ.31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿ ಭೀಮ ಗೋಲ್ಡ್ ಸಂಸ್ಥೆಯ CSR ನಿಂದ ನಮ್ಮ ಸೇವಾಧಾಮ ಸಂಸ್ಥೆಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಪುನಶ್ಚೇತನವನ್ನು ಪಡೆದುಕೊಳ್ಳುತ್ತಿರುವ ದಿವ್ಯಾಂಗರು ಸಕ್ಷಮವಾಗಿ ಉಜ್ವಲ ಬದುಕನ್ನು ಕಾಣಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಿಶ್ವನಾಥ್ ಶೆಟ್ಟಿ , ಗೋಪಾಲ ವರ್ಸೆ, ಭಾನುಮತಿ, ರವಿಚಂದ್ರ, ಮಂಜುಳ ವಿಷ್ಣುಪ್ರಸಾಧ್, ಸೇವಾಭಾರತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ತೆಂಕಿಲ್ಲಾಯ, ಗ್ರಾಮಸ್ಥರು, ಪ್ರಮುಖರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya
error: Content is protected !!